RNI NO. KARKAN/2006/27779|Friday, October 18, 2024
You are here: Home » breaking news » ಗೋಕಾಕ:ಕರ್ನಾಟಕ ಜನ ಸಂವಾದ ಸಮಾರೋಪ ಕಾರ್ಯಕ್ರಮ ಯಶಸ್ವಿ

ಗೋಕಾಕ:ಕರ್ನಾಟಕ ಜನ ಸಂವಾದ ಸಮಾರೋಪ ಕಾರ್ಯಕ್ರಮ ಯಶಸ್ವಿ 

ಕರ್ನಾಟಕ ಜನ ಸಂವಾದ ಸಮಾರೋಪ ಕಾರ್ಯಕ್ರಮ ಯಶಸ್ವಿ

 

 

ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಜು 6 :

 

 

ಕರ್ನಾಟಕ ಜನ ಸಂವಾದ ಸಮಾರೋಪ ಕಾರ್ಯಕ್ರಮದಲ್ಲಿ ತಾಲೂಕಿನಾಧ್ಯಂತ ಬಿಜೆಪಿಯ ನೂರಾರು ಕಾರ್ಯಕರ್ತರು ಭಾಗವಹಿಸಿ ಯಶಸ್ವಿಗೊಳಿಸಿದರು.
ಸೋಮವಾರದಂದು ಬಿಜೆಪಿ ನಗರ ಘಟಕ ಹಾಗೂ ಗ್ರಾಮೀಣ ಘಟಕದಿಂದ 12 ಪ್ರತ್ಯೇಕ ಸ್ಥಳಗಳಲ್ಲಿ ಕಾರ್ಯಕ್ರಮ ವಿಕ್ಷಣೆ ಮಾಡಲು ವ್ಯವಸ್ಥೆ ಕಲ್ಪಿಸಲಾಗಿತ್ತು.
ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಮಾಡಿದ ಜನಪರ ಸಾಧನೆಗಳನ್ನು, ಅಭಿವೃದ್ಧಿ ಕಾರ್ಯಕ್ರಮಗಳನ್ನು ಜನರಿಗೆ ತಲುಪಿಸುವ ಕಾರ್ಯವನ್ನು ಬಿಜೆಪಿ ವಚ್ರ್ಯುವಲ್ ರ್ಯಾಲಿ ಮುಖಾಂತರ ಕಾರ್ಯಕರ್ತರು ಮಾಡುವಂತೆ ಬಿಜೆಪಿ ರಾಷ್ಟ್ರೀಯ ಸಂಘಟನೆ ಪ್ರಧಾನ ಕಾರ್ಯದರ್ಶಿ ಬಿ ಎಲ್ ಸಂತೋಷಜಿ ಮಾತನಾಡಿದರು.
ವಚ್ರ್ಯುವಲ್ ರ್ಯಾಲಿಯಲ್ಲಿ ಬಿಜೆಪಿ ನಗರ ಘಟಕ ಅಧ್ಯಕ್ಷ ಭೀಮಶಿ ಭರಮಣ್ಣವರ, ಗ್ರಾಮೀಣ ಘಟಕ ಅಧ್ಯಕ್ಷ ರಾಜೇಂದ್ರ ಗೌಡಪ್ಪಗೋಳ, ಮಹಿಳಾ ಜಿಲ್ಲಾಧ್ಯಕ್ಷೆ ಪ್ರೇಮಾ ಭಂಡಾರಿ, ಪ್ರಧಾನ ಕಾರ್ಯದರ್ಶಿ ಜಯಾನಂದ ಹುಣಶ್ಯಾಳಿ, ತವನರಾಜ ಬೆನ್ನಾಡಿ, ಶಿವು ಹಿರೇಮಠ, ಸುಭಾಸ ಸನ್ನತಿಪ್ಪಗೋಳ, ಶ್ರೀಶೈಲ ಯಕ್ಕುಂಡಿ, ಲಕ್ಷ್ಮಣ ತಳ್ಳಿ, ಶಕೀಲ ಧಾರವಾಡಕರ, ರಾಜು ಹಿರೇಅಂಬಿಗೇರ, ಮುತ್ತುರಾಜ ಜಮಖಂಡಿ, ಆನಂದ ಅತ್ತುಗೋಳ, ವೀರಣ್ಣಗೌಡ ಈಶ್ವರಪ್ಪಗೋಳ, ಮಲ್ಲಿಕಾರ್ಜುನ ನಾಯಿಕ, ಮಹಾಂತೇಶ ಮಲಕನ್ನವರ ಸೇರಿದಂತೆ ಅನೇಕರು ಇದ್ದರು.

Related posts: