RNI NO. KARKAN/2006/27779|Saturday, October 19, 2024
You are here: Home » breaking news » ಗೋಕಾಕ:ನಗರಸಭೆ ಅಧ್ಯಕ್ಷ , ಉಪಾಧ್ಯಕ್ಷರಿಂದ ಕಾರ್ಮಿಕ ಮುಖಂಡ ಅಂಬಿರಾವ ಅವರಿಗೆ ಸತ್ಕಾರ

ಗೋಕಾಕ:ನಗರಸಭೆ ಅಧ್ಯಕ್ಷ , ಉಪಾಧ್ಯಕ್ಷರಿಂದ ಕಾರ್ಮಿಕ ಮುಖಂಡ ಅಂಬಿರಾವ ಅವರಿಗೆ ಸತ್ಕಾರ 

ನಗರಸಭೆ ಅಧ್ಯಕ್ಷ , ಉಪಾಧ್ಯಕ್ಷರಿಂದ ಕಾರ್ಮಿಕ ಮುಖಂಡ ಅಂಬಿರಾವ ಅವರಿಗೆ ಸತ್ಕಾರ

 
ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ನ 19 :

 

ನಗರಸಭೆಗೆ ಅವಿರೋಧವಾಗಿ ಆಯ್ಕೆಗೊಂಡ ಜಯಾನಂದ ಹುಣಚ್ಯಾಳಿ, ಉಪಾಧ್ಯಕ್ಷ ಬಸವರಾಜ ಅರೆನ್ನವರ ಹಾಗೂ ಸದಸ್ಯರು ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ ಅವರನ್ನು ಗುರುವಾರದಂದು ಸಚಿವರ ಕಾರ್ಯಾಲಯದಲ್ಲಿ ಸತ್ಕರಿಸಿದರು.

Related posts: