RNI NO. KARKAN/2006/27779|Saturday, October 19, 2024
You are here: Home » breaking news » ಗೋಕಾಕ:ಗೋಹತ್ಯೆ ನಿಷೇಧ ಕಾಯ್ದೆ ಅಂಗೀಕಾರ : ಬಿಜೆಪಿ ಕಾರ್ಯಕರ್ತರಿಂದ ಗೋಮಾತೆಗೆ ಪೂಜೆ ಸಲ್ಲಿಸಿ ಸಂಭ್ರಮ

ಗೋಕಾಕ:ಗೋಹತ್ಯೆ ನಿಷೇಧ ಕಾಯ್ದೆ ಅಂಗೀಕಾರ : ಬಿಜೆಪಿ ಕಾರ್ಯಕರ್ತರಿಂದ ಗೋಮಾತೆಗೆ ಪೂಜೆ ಸಲ್ಲಿಸಿ ಸಂಭ್ರಮ 

ಗೋಹತ್ಯೆ ನಿಷೇಧ ಕಾಯ್ದೆ ಅಂಗೀಕಾರ : ಬಿಜೆಪಿ ಕಾರ್ಯಕರ್ತರಿಂದ ಗೋಮಾತೆಗೆ ಪೂಜೆ ಸಲ್ಲಿಸಿ ಸಂಭ್ರಮ

 

 

ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಡಿ 10 :

 
ಸರಕಾರ ಗೋಹತ್ಯೆ ನಿಷೇಧ ಕಾಯ್ದೆ ಮಸೂದೆಯನ್ನು ವಿಧಾನಸಭೆಯಲ್ಲಿ ಅಂಗೀಕರಿಸಿದಕ್ಕೆ ರಾಜ್ಯ ಸರಕಾರವನ್ನು ಶ್ಲಾಘಿಸಿ ಇಲ್ಲಿನ ಬಿಜೆಪಿ ಕಾರ್ಯಕರ್ತರು ಗುರುವಾರದಂದು ನಗರದಲ್ಲಿ ಗೋ ಮಾತೆಗೆ ಪೂಜೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಬಿಜೆಪಿ ಕಾರ್ಯದರ್ಶಿ ಬಸವರಾಜ ಹಿರೇಮಠ, ನಗರ ಘಟಕ ಅಧ್ಯಕ್ಷ ಭೀಮಶಿ ಭರಮನ್ನವರ, ಪ್ರಧಾನ ಕಾರ್ಯದರ್ಶಿ ಜಯಾನಂದ ಹುಣಚ್ಯಾಳಿ , ರೈತ ಮೋರ್ಚಾ ಅಧ್ಯಕ್ಷ ಸುರೇಶ್ ಪತ್ತಾರ, ಲಕ್ಷ್ಮೀಕಾಂತ ಎತ್ತಿನಮನಿ, ಹನುಮಂತ ಕಾಳಂಗುಡಿ,
ರಮೇಶ ಚಿಕ್ಕನವರ, ಮಂಜು ಪ್ರಭುನಟ್ಟಿ, ಬಾಬು ಮುಳಗುಂದ, ಸತ್ಯಪ್ಪ ಕಲ್ಲೂರ, ಮಂಜುನಾಥ್ ಮಾವರಕರ, ರಾಘವೇಂದ್ರ ಗುಡಗುಡಿ ಸೇರಿದಂತೆ ಅನೇಕರು ಇದ್ದರು.

Related posts: