ಗೋಕಾಕ:ಗಾಂಧಿಜೀ ಜಯಂತಿ ಅಂಗವಾಗಿ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರಿಂದ ದೇಶಿಯ ವಸ್ತುಗಳ ಖರೀದಿ
ಗಾಂಧಿಜೀ ಜಯಂತಿ ಅಂಗವಾಗಿ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರಿಂದ ದೇಶಿಯ ವಸ್ತುಗಳ ಖರೀದಿ
ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಅ 4 :
ಮಹಾತ್ಮ ಗಾಂಧಿಜೀ ಜಯಂತಿ ಅಂಗವಾಗಿ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ದೇಶಿಯ ವಸ್ತುಗಳ ಖಾದಿ ಭಂಡಾರದಲ್ಲಿ ಖಾದಿ ಬಟ್ಟೆಗಳನ್ನು ಖರಿದಿಸಿ ಸಾರ್ವಜನಿಕರು ಸಹ ದೇಶಿಯ ಉತ್ಪನ್ನಗಳನ್ನು ಖರಿದಿಸುವಂತೆ ಮನವಿ ಮಾಡಿದರು.
ಈ ಸಂದರ್ಭದಲ್ಲಿ ಯುವ ಮೋರ್ಚಾ ಅಧ್ಯಕ್ಷ ಮಂಜು ಪ್ರಭುನಟ್ಟಿ, ಗ್ರಾಮೀಣ ಅಧ್ಯಕ್ಷ ಆನಂದ ಅತ್ತುಗೋಳ, ಪ್ರಧಾನ ಕಾರ್ಯದರ್ಶಿಗಳಾದ ಅರ್ಜುನ ಜರತಾರಕರ, ಅಶೋಕ ಸಣ್ಣಶೆಟ್ಟಿ, ವೀರೇಂದ್ರ ಎಕ್ಕೇರಿಮಠ ಸೇರಿದಂತೆ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಇದ್ದರು.