RNI NO. KARKAN/2006/27779|Saturday, October 19, 2024
You are here: Home » breaking news » ಗೋಕಾಕ:ಭ್ರಷ್ಟಾಚಾರ ನಿರ್ಮೂಲನೆ ಹಾಗೂ ಮಾನವ ಹಕ್ಕುಗಳ ವಿಂಗ ನ ಜಿಲ್ಲಾಧ್ಯಕ್ಷರಾಗಿ ರಶೀದ್ ಮಕಾಂದರ ನೇಮಕ

ಗೋಕಾಕ:ಭ್ರಷ್ಟಾಚಾರ ನಿರ್ಮೂಲನೆ ಹಾಗೂ ಮಾನವ ಹಕ್ಕುಗಳ ವಿಂಗ ನ ಜಿಲ್ಲಾಧ್ಯಕ್ಷರಾಗಿ ರಶೀದ್ ಮಕಾಂದರ ನೇಮಕ 

ಭ್ರಷ್ಟಾಚಾರ ನಿರ್ಮೂಲನೆ ಹಾಗೂ ಮಾನವ ಹಕ್ಕುಗಳ ವಿಂಗ ನ ಜಿಲ್ಲಾಧ್ಯಕ್ಷರಾಗಿ ರಶೀದ್ ಮಕಾಂದರ ನೇಮಕ

 

ನಮ್ಮ ಬೆಳೆಗಾವಿ ಇ – ವಾರ್ತೆ, ಗೋಕಾಕ ಡಿ 27 :

 

ಭ್ರಷ್ಟಾಚಾರ ನಿರ್ಮೂಲನೆ ಹಾಗೂ ಮಾನವ ಹಕ್ಕುಗಳ ವಿಂಗ (ರಿ) ಬೆಳಗಾವಿ ಜಿಲ್ಲಾ ಘಟಕದ ಅಧ್ಯಕ್ಷರಾಗಿ ಗೋಕಾಕಿನ ರಶೀದ್ ಮಕಾಂದರ ಅವರನ್ನು ನೇಮಕ ಮಾಡಲಾಗಿದೆ ಎಂದು ವಿಂಗನ ಸಂಸ್ಥಾಪಕ ರಾಜ್ಯಾಧ್ಯಕ್ಷೆ ವಿಜಯಲಕ್ಷ್ಮೀ ಧಾರವಾಡಕರ ತಿಳಿಸಿದ್ದಾರೆ.

ಈ ಕುರಿತು ಪ್ರಕಟಣೆ ನೀಡಿರುವ ಅವರು ತಕ್ಷಣವೇ ಕಾರ್ಯಪ್ರವೃತರಾಗಿ ಸಂಘಟನೆ ಹಾಗೂ ಬಲವರ್ಧನೆ ಸೇರಿದಂತೆ ಸಂಘಟನಾತ್ಮಕವಾಗಿ ವಿಂಗನ್ನು ಮುನ್ನಡೆಸುವಂತೆ ತಿಳಿಸಲಾಗಿದೆ. ಭ್ರಷ್ಟಾಚಾರವನ್ನು ನಿರ್ಮೂಲನೆ ಮಾಡಲು ಜನರು ಭ್ರಷ್ಟಾಚಾರದ ವಿರುದ್ಧ ಧ್ವನಿ ಎತ್ತಬೇಕು. ಭ್ರಷ್ಟಾಚಾರವನ್ನು ನಿಯಂತ್ರಿಸಲು ಮಾನವ ಹಕ್ಕುಗಳ ವಿಂಗ ಸಂಘಟನೆಯನ್ನು ಪ್ರಾರಂಭಿಸಲಾಗಿದ್ದು, ಈ ವಿಂಗನ ಜೊತೆಗೆ ಜನರು ಸಂರ್ಪಕ ಸಾಧಿಸಿ ಭ್ರಷ್ಟಾಚಾರ ನಿಯಂತ್ರಿಸಲು ಸಹಕರಿಸಬೇಕು ಎಂದು ರಾಜ್ಯಾಧ್ಯಕ್ಷೆ ವಿಜಯಲಕ್ಷ್ಮೀ ಧಾರವಾಡಕರ ಪ್ರಕಟಣೆಯಲ್ಲಿ ವಿನಂತಿಸಿದ್ದಾರೆ.

Related posts: