ಗೋಕಾಕ:ಕಾರ್ತಿಕೋತ್ಸವ ಕಾರ್ಯಕ್ರಮಕ್ಕೆ ಸರ್ವೋತ್ತಮ ಜಾರಕಿಹೊಳಿ ಚಾಲನೆ
ಕಾರ್ತಿಕೋತ್ಸವ ಕಾರ್ಯಕ್ರಮಕ್ಕೆ ಸರ್ವೋತ್ತಮ ಜಾರಕಿಹೊಳಿ ಚಾಲನೆ
ಗೋಕಾಕ ಡಿ 10 : ಸಮಿಪದ ಅರಭಾವಿ ಸತ್ತಿಗೇರಿ ತೋಟದ ಶ್ರೀ ಹನಮಂತ ದೇವರ ಕಾರ್ತಿಕೋತ್ಸವ ಕಾರ್ಯಕ್ರಮಕ್ಕೆ ಯುವ ನಾಯಕ ಸರ್ವೋತ್ತಮ ಜಾರಕಿಹೊಳಿ ಅವರು ಶನಿವಾರದಂದು ಚಾಲನೆ ನೀಡಿದರು.
ಇದೇ ಸಂದರ್ಭದಲ್ಲಿ ಯುವ ನಾಯಕ ಸರ್ವೋತ್ತಮ ಜಾರಕಿಹೊಳಿ ಅವರಿಗೆ ಕಾರ್ತಿಕೋತ್ಸವ ಕಮಿಟಿ ವತಿಯಿಂದ ಸತ್ಕರಿಸಿ ಗೌರವಿಸಲಾಯಿತು.
ಈ ಸಂದರ್ಭದಲ್ಲಿ ಅಬ್ದುಲ್ ಮಿರ್ಜಾನಾಯಕ, ಗ್ರಾಮದ ಹಿರಿಯರು ಕಮೀಟಿ ಸದಸ್ಯರು ಯುವಕರು ಜನಪ್ರತಿನಿಧಿಗಳು ಉಪಸ್ಥಿತರಿದ್ದರು.