ಗೋಕಾಕ:16 ನೇ ರಾಷ್ಟ್ರೀಯ ಅಧಿವೇಶನಕ್ಕೆ ಆಹ್ವಾನ
16 ನೇ ರಾಷ್ಟ್ರೀಯ ಅಧಿವೇಶನಕ್ಕೆ ಆಹ್ವಾನ
ಗೋಕಾಕ ಡಿ 25 : ಇಲ್ಲಿನ ವಕೀಲರ ಸಂಘದ ಸದಸ್ಯರು ಬೆಳಗಾವಿ ಜಿಲ್ಲೆಯ ಅಧಿವಕ್ತ ಪರಿಷತ್ ಉಪಾಧ್ಯಕ್ಷ ಎಂ ವ್ಹಿ ಪಾರಗಾಂವೆ, ಕಾರ್ಯದರ್ಶಿ ವಾಯ್.ಎಲ್.ದುರದುಂಡಿ ಅವರು ಹರಿಯಾಣದ ಕುರುಕ್ಷೇತ್ರದಲ್ಲಿ ನಡೆಯುತ್ತಿರುವ ಅಖಿಲ ಭಾರತೀಯ ಅಧಿವಕ್ತಾ ಪರಿಷತ್ ನ 16 ನೇ ರಾಷ್ಟ್ರೀಯ ಅಧಿವೇಶನದಲ್ಲಿ ಆಹ್ವಾನಿತರಾಗಿ ಪಾಲ್ಗೋಳಲಿದ್ದಾರೆ .